ಗದಗ ತಾಲೂಕ ಜಲಶಕ್ತಿ ಅಭಿಯಾನ ಜಾಗೃತಿ ಜಾಥಾ
ಗದಗ 26: ಜಲಶಕ್ತಿ ಅಭಿಯಾನ ಜಾಗೃತಿ ಜಾಥಾವು ಗದಗ ತಾಲೂಕಿನ ಬಿಂಕದಕಟ್ಟಿ ಹಾಗೂ ಬಳಗಾನೂರಿನಲ್ಲಿ ಜರುಗಿತು. ಜಿಲ್ಲೆಯ ಅಂತರ್ಜಲ ಮಟ್ಟ ಕುಸಿತದ ಆಧಾರದ ಮೇಲೆ ಗದಗ ಹಾಗೂ ರೋಣ ತಾಲೂಕುಗಳನ್ನು ಜಲಶಕ್ತಿಯನ್ನು ಅಭಿಯಾನದಡಿ ಆಯ್ಕೆ ಮಾಡಲಾಗಿದೆ.
ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯಿಕರಣ, ಅಂತರ್ಜಲ ಪುನಶ್ಚೇತನ, ಮಳೆ ನೀರು ಸಂಗ್ರಹಣೆ ಕುರಿತಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕನರ್ಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಹಾಗೂ ಗದಗ ಜಿಲ್ಲಾ ಪಂಚಾಯತ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 