ಗದಗ: ಗಿರೀಶ ಕಾರ್ನಾಡ ನಿಧನ ಗೌರವ ಅರ್ಪಿಸಿದ ಕೆಡಿಪಿ ಸಭೆ ಮುಂದೂಡಿಕೆ
ಗದಗ 10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ನಾಟಕಕಾರ ಗಿರೀಶ ಕಾನರ್ಾಡ್ ಅವರ ನಿಧನದ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಅವರಿಗೆ ಗೌರವ ಅರ್ಪಿಸಿ ಸಭೆಯನ್ನು ಮುಂದೂಡಲಾಯಿತು. ಗಿರೀಶ ಕಾರ್ನಾಡ ಅವರ ಆತ್ಮಕ್ಕೆ ಶಾಂತಿ ಕೋರಿ ಸಭೆಯು ಮೌನವನ್ನು ಆಚರಿಸಿ ಗೌರವ ಅರ್ಪಿಸಿತು . ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಪಿ. ಬಳಿಗಾರ, ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 