ಗದಗ: ಗಿರೀಶ ಕಾರ್ನಾಡ ನಿಧನ ಗೌರವ ಅರ್ಪಿಸಿದ ಕೆಡಿಪಿ ಸಭೆ ಮುಂದೂಡಿಕೆ
ಗದಗ 10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ನಾಟಕಕಾರ ಗಿರೀಶ ಕಾನರ್ಾಡ್ ಅವರ ನಿಧನದ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಅವರಿಗೆ ಗೌರವ ಅರ್ಪಿಸಿ ಸಭೆಯನ್ನು ಮುಂದೂಡಲಾಯಿತು. ಗಿರೀಶ ಕಾರ್ನಾಡ ಅವರ ಆತ್ಮಕ್ಕೆ ಶಾಂತಿ ಕೋರಿ ಸಭೆಯು ಮೌನವನ್ನು ಆಚರಿಸಿ ಗೌರವ ಅರ್ಪಿಸಿತು . ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಪಿ. ಬಳಿಗಾರ, ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 