ಅಂಗಾರಕ ಸಂಕಷ್ಟಿ ನಿಮಿತ್ಯ ಕೈಲಾಸ ವರಸಿದ್ದಿ ಗಣಪತಿ ದೇವಸ್ಥಾನದಲ್ಲಿ ಗಣಹೋಮ, ರಂಗ ಪೂಜೆ, ಪಲ್ಲಕ್ಕಿ ಸೇವೆ, ಸಾರ್ವಜನಿಕ ಅನ್ನಸಂತರೆ್ಣ
Ganahoma, Ranga Puja, Pallakshi Seva, Public Annasantara at Kailash Varasiddi Ganapati Temple on th
ಗದಗ 04 : ಹೊಸ ವರ್ಷದ ಮೊದಲ ಮಾಸದ ಮೊದಲ ವಾರ ಮಂಗಳವಾರ ದಿನಾಂಕ 06-01-2026 ರಂದು ಅಂಗಾರಕ ಸಂಕಷ್ಟಿ ಬಂದಿದ್ದರಿಂದ ಲೋಕಕಲ್ಯಾಣಾರ್ಥವಾಗಿ ಗದಗ ನಗರದ ಮಸಾರಿ ಭಾಗದಲ್ಲಿರುವ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. 6-1-2026 ಮಂಗಳವಾರದಂದು ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ 7-00 ಗಂಟೆಗೆ ಫಲ ಪಂಚಾಮೃತ ಅಭಿಷೇಕ, 11-00 ಗಂಟೆಗೆ ಗಣ ಹೋಮ, ಸಂಜೆ 7-30ಕ್ಕೆ ಸಂಕಷ್ಟಿ ಪೂಜೆ, ರಂಗ ಪೂಜೆ, ಪಲ್ಲಕ್ಕಿ ಸೇವೆಯ ನಂತರ ರಾತ್ರಿ 10-00 ಗಂಟೆಗೆ ಸಾರ್ವಜನಿಕ ಅನ್ನಸಂತರೆ್ಣ ಜರುಗಲಿದೆ.ಅಂಗಾರಕ ಸಂಕಷ್ಟಿಯ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ತನು, ಮನ, ಧನ ಸೇವೆಗೈದು ಗಣಪತಿಯ ಕೃಪೆಗೆ ಪಾತ್ರರಾಗಬೇಕೆಂದು ಕೈಲಾಸ ವರಸಿದ್ದಿ ಗಣಪತಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 