ಅಂಗಾರಕ ಸಂಕಷ್ಟಿ ನಿಮಿತ್ಯ ಕೈಲಾಸ ವರಸಿದ್ದಿ ಗಣಪತಿ ದೇವಸ್ಥಾನದಲ್ಲಿ ಗಣಹೋಮ, ರಂಗ ಪೂಜೆ, ಪಲ್ಲಕ್ಕಿ ಸೇವೆ, ಸಾರ್ವಜನಿಕ ಅನ್ನಸಂತರೆ್ಣ
Ganahoma, Ranga Puja, Pallakshi Seva, Public Annasantara at Kailash Varasiddi Ganapati Temple on th
ಗದಗ 04 : ಹೊಸ ವರ್ಷದ ಮೊದಲ ಮಾಸದ ಮೊದಲ ವಾರ ಮಂಗಳವಾರ ದಿನಾಂಕ 06-01-2026 ರಂದು ಅಂಗಾರಕ ಸಂಕಷ್ಟಿ ಬಂದಿದ್ದರಿಂದ ಲೋಕಕಲ್ಯಾಣಾರ್ಥವಾಗಿ ಗದಗ ನಗರದ ಮಸಾರಿ ಭಾಗದಲ್ಲಿರುವ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. 6-1-2026 ಮಂಗಳವಾರದಂದು ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ 7-00 ಗಂಟೆಗೆ ಫಲ ಪಂಚಾಮೃತ ಅಭಿಷೇಕ, 11-00 ಗಂಟೆಗೆ ಗಣ ಹೋಮ, ಸಂಜೆ 7-30ಕ್ಕೆ ಸಂಕಷ್ಟಿ ಪೂಜೆ, ರಂಗ ಪೂಜೆ, ಪಲ್ಲಕ್ಕಿ ಸೇವೆಯ ನಂತರ ರಾತ್ರಿ 10-00 ಗಂಟೆಗೆ ಸಾರ್ವಜನಿಕ ಅನ್ನಸಂತರೆ್ಣ ಜರುಗಲಿದೆ.ಅಂಗಾರಕ ಸಂಕಷ್ಟಿಯ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಭಾಗವಹಿಸಿ ತನು, ಮನ, ಧನ ಸೇವೆಗೈದು ಗಣಪತಿಯ ಕೃಪೆಗೆ ಪಾತ್ರರಾಗಬೇಕೆಂದು ಕೈಲಾಸ ವರಸಿದ್ದಿ ಗಣಪತಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 