ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ
Gandhi ideology is the greatest of all time
ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ
ಹೂವಿನ ಹಡಗಲಿ 30: ಮಹಾತ್ಮ ಗಾಂಧಿ ವಿಚಾರಧಾರೆ ಸಾರ್ವಕಾಲಿಕ ಶ್ರೇಷ್ಠ ಎಂದು ಮುಖ್ಯ ಗುರುಗಳಾದ ಸುರೇಶ ಅಂಗಡಿ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಗುರುವಾರ ಹುತಾತ್ಮರ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ಸಿಂಚನ ಸಲ್ಲಿಸಿ ಅವರು ಮಾತನಾಡಿದರು.
ಅಹಿಂಸೆ ಸತ್ಯ ಶಾಂತಿ ಪ್ರಾಮಾಣಿಕತೆ ಸೌಹಾರ್ದತೆ ಉದಾತ್ತ ಮೌಲ್ಯಗಳನ್ನು ಗಾಂಧೀಜಿ ಪ್ರತಿಪಾದಿಸಿದರು.ಚಿತ್ರಕಲಾ ಶಿಕ್ಷಕರಾದ ದ್ವಾರಕೀಶ್ ರೆಡ್ಡಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಗಾಂಧಿ ನಡೆಸಿದ ಅವಿರತ ಶ್ರಮವನ್ನು ಅರ್ಥಪೂರ್ಣವಾಗಿ ವಿವರಿಸಿದರು.ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ ಬಸಪ್ಪ ಕೆ ಪ್ರತಿಮಾ ಎನ್ ಆನಂದ್ ಜಿ ಗೀತಾ ಪಿ ಎಂ, ಲಂಬಾಣಿ ಗಿಡ್ಡಾನಾಯ್ಕ್, ವೈ ಜಯಮ್ಮ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ ಕುಮಾರ್ ಎಸ್ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 