ಅಂಬೇಡ್ಕರ್ ಪುತ್ತಳಿಗೆ ಮಾಲಾರೆ​‍್ಣ

ಅಂಬೇಡ್ಕರ್ ಪುತ್ತಳಿಗೆ ಮಾಲಾರೆ​‍್ಣ Garland for Ambedkar Puttali

 ಗದಗ 07: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 69ನೇ ಮಹಾಪರಿನಿರ್ವಾಣ ದಿನ ನಿಮಿತ್ಯ ಗದಗ್ ಬೆಟಗೇರಿ ನಗರಸಭೆ ಆವರಣದಲ್ಲಿರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ     ಸಾಯಂಕಾಲ ಗದಗ-ಬೆಟಗೇರಿ ನಗರಸಭೆಯ ಸದಸ್ಯರಾದ ಶ್ರೀ ಕೃಷ್ಣಾ ಪರಾಪುರ ರವರ  ಅಧ್ಯಕ್ಷತೆಯಲ್ಲಿ ಡಾಕ್ಟರ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರೆ​‍್ಣ ಮಾಡಿ ಸಾಮೂಹಿಕವಾಗಿ ಮಹಿಳೆಯರು ಸೇರಿದಂತೆ ಕ್ಯಾಂಡಲ್ ಹಚ್ಚುವ ಮೂಲಕ  ಅದ್ದೂರಿಯಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಯುವರಾಜ ಬಳ್ಳಾರಿ, ಪೃಥ್ವಿ ಪರಾಪುರ, ವಾಸು ಹುನಗುಂದ, ಆಕಾಶ ಪರಾಪುರ, ನಾಗರಾಜ್ ಕಿನ್ನರಿ, ಮಹೇಶ ನಾನಬಾಳ, ಮಾರುತಿ ಬಳ್ಳಾರಿ, ಸುಂಕಪ್ಪ ಗುತ್ತಿ, ದಂಡಕ್ಕ ಯುವರಾಜ್ ಬಳ್ಳಾರಿ, ನಾಗಮ್ಮ ಕಾಶಿನಾಥ್ ಬಳ್ಳಾರಿ, ರೇಣುಕಾ ಗೋವಿಂದರಾಜ. ಬಳ್ಳಾರಿ, ಹುಲುಗವ್ವ ರಾಮಪ್ಪ ಬಳ್ಳಾರಿ, ಲಕ್ಷ್ಮಿ ರಾಮಚಂದ್ರ ಬಳ್ಳಾರಿ, ರೇಣುಕಾ ಹೇಮೇಶ್ ಯಟ್ಟಿ, ಪದ್ಮ ನಾಗರಾಜ ಕಿನ್ನರಿ ಕವಿತಾ ಮಹೇಶ್ ನಾನಬಲ, ಹುಲಗಮ್ಮ ಗುತ್ತಿ, ಗೌರಮ್ ಯಟ್ಟಿ, ಈರಕ್ಕ ಬಳ್ಳಾರಿ, ಪದ್ಮಾ ಆನಂದ ಬಳ್ಳಾರಿ ಹಾಗೂ ಇತರರು ಉಪಸ್ಥಿತಿಯಲ್ಲಿದ್ದರು.ಕಾರಣ ಸದರಿ ಸುದ್ದಿಯನ್ನು ತಮ್ಮ ದಿನಪತ್ರಕೆಯಲ್ಲಿ ಪ್ರಕಟಿಸಲು ಆದರಪೂರ್ವಕವಾಗಿ ಕೋರಿದೆ.