ಬಸಾಪೂರಕ್ಕೆ 2 ರಂದು ಕೋಪ್ಪಳದ ಗವಿ ಶಿದ್ದೇಶ್ವರ
Gavi Shiddeshwar of Koppal on 2nd to Basapur
ಬಸಾಪೂರಕ್ಕೆ 2 ರಂದು ಕೋಪ್ಪಳದ ಗವಿ ಶಿದ್ದೇಶ್ವರ
ಹಾವೇರೀ 30: ತಾಲೂಕಿನ ಬಸಾಪೂರ ಗ್ರಾಮಕ್ಕೆ ಕೋಪ್ಪಳದ ಶ್ರೀಮ.ನಿಪ್ರ ಜಗದ್ಗುರು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಇದೇ ದಿ.2.ರಂದು (2-2-2025) ಆಗಮಿಸಲಿದ್ದಾರೆ.
ಜ.31 ರಿಂದ ಫೆ.4.ನೇ ತಾರಿಖಿನವರಿಗೂ ನಡೆಯಲಿರುವ ಬಸಾಪೂರ ಗ್ರಾಮದ ಆಲದಮ್ಮದೇವಿ ಹಾಗೂ ದುರ್ಗಾದೇವಿಯ ನೂತನ ದೇವಸ್ಥಾನ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋ ಹಣ ಕಾರ್ಯಕ್ರಮವು ಆರಂಭಗೊಂಡಿದೆ, ದಿ.2.ರಂದು ಬೆಳೆಗ್ಗೆ 10.30 ಕ್ಕೆ ನಡೆಯುವ ಧರ್ಮಸಭೆಯ ಕಾರ್ಯಕ್ರಮವು ಕೋಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಆರ್ಶಿವಚನ ನೀಡಲಿದ್ದಾರೆ,
ಅಗಡಿಯ ಅಕ್ಕಿಮಠದ ಮ.ನಿ.ಪ್ರ ಗುರುಲಿಂಗ ಮಹಾಸ್ವಾಮಿಗಳು ಸಾನಿಧ್ಯವಹಿಸಲಿದ್ದಾರೆ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ಆಲದಮ್ಮದೇವಿ ಭಕ್ತಸಮೊಹ ಮಂಡಳಿ ಪ್ರತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 