ಲಿಂಗ, ಪ್ರಸಾದ, ಪಾದೋದಕ ಷಟಸ್ಥಲವಾಗಿದೆ: ಸಿದ್ದರಾಮಣ್ಣ
ಲೋಕದರ್ಶನವರದಿ
ರಾಣೇಬೆನ್ನೂರ೦೬: ಲಿಂಗ, ಪ್ರಸಾದ, ಪಾದೋದಕ ಮುಂತಾದವುಗಳ ಸಂಕೇತವೇ ಷಟಸ್ಥಲವಾಗಿದ್ದು, ಅವುಗಳನ್ನು ದೈನಂದಿನ ಜೀವನದಲ್ಲಿ ಆಚರಣೆಯಲ್ಲಿ ತಂದಾಗ ಮಾತ್ರ ಧರ್ಮ ಉಳಿಯಲು ಸಹಕಾರಿಯಾಗುವುದು ಎಂದು ದಾವಣಗೆರಿ ಬಸವ ಬಳಗದ ವಿ.ಸಿದ್ಧರಾಮಣ್ಣ ಹೇಳಿದರು.
ನಗರದ ರೇಲ್ವೆ ಸ್ಟೇಷನ್ ರಸ್ತೆ ವರ್ತಕರ ಸಮುದಾಯ ಭವನದಲ್ಲಿ ದಾವಣಗೆರಿಯ ಅಜ್ಜಂಪುರಶೆಟ್ರು ಸೇವಾಟ್ರಸ್ಟ್, ಬಸವಬಳಗ ಹಾಗೂ ಸ್ಥಳೀಯ ಬಸವ ಜ್ಯೋತಿ ಮಹಿಳಾ ಮಂಡಳ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 12ನೇ ಶರಣ ತತ್ವ ಕಮ್ಮಟದ ಷಟಸ್ಥಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸುವಣರ್ಾದೇವಿ ಪಾಟೀಲ, ದಾವಣಗೆರಿ ಬಸವ ಬಳಗದ ಗೌರವ ಅಧ್ಯಕ್ಷ ಎಚ್.ಎಂ.ಸ್ವಾಮಿ, ವರ್ತಕ ಎಂ.ಎಸ್.ಅರಕೇರಿ, ಬೆಳಗಾವಿಯ ಲಿಂಗಾಯತ ಸಂಘಟನೆ ಅಧ್ಯಕ್ಷ ಶಶಿಭೂಷಣ ಪಾಟೀಲ, ಹಾವೇರಿಯ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶಿವಬಸಪ್ಪ ಮುದ್ದಿ ಸೇರಿದಂತೆ ಮತ್ತಿತರರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 