ಸರ್ಕಾರದ ಯೋಜನೆ ಪಡೆದುಕೊಳ್ಳಿ
Get a government plan
ಹೂವಿನಹಡಗಲಿ 26: ಪಟ್ಟಣದ ಹೊರವಲಯದಲ್ಲಿರುವ ಶ್ರೀಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ತಾಲೂಕು ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಒಕ್ಕೂಟದ ಅಧ್ಯಕ್ಷರು ಸೇರಿ ಉಳಿದ ಪದಾಧಿಕಾರಿಗಳ ಆಯ್ಕೆ ಮಾಡಿದರು. ಇಲ್ಲಿನ ತಾಪಂ ಮಲ್ಲಿಗೆ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಒಕ್ಕೂಟದ ಸದಸ್ಯರೆಲ್ಲರೂ ಸರ್ವಾನುಮತದಿಂದ ಗೌರವಾಧ್ಯಕ್ಷರಾಗಿ ಇಟ್ಟಿಗಿ ಗ್ರಾಪಂ ಜಯಪ್ಪ, ಸಹ ಕಾರ್ಯದರ್ಶಿಯಾಗಿ ಎಂ.ಎಂ.ವಾಡ ಗ್ರಾಪಂ ಬಿ.ಶಾಂಭವಿ, ಸಂಚಾಲಕರಾಗಿ ಕತ್ತೆಬೆನ್ನೂರು ಶರಣಬಸಪ್ಪ ದೋಣಿ, ಸೋವೇನಹಳ್ಳಿಯ ಜಿ.ವಿಜಯಾ ಅವರನ್ನು ಆಯ್ಕೆ ಮಾಡಲಾಗಿದೆ ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಪ್ರತಿಯೊಬ್ಬರೂ ಪಡೆದು ಕೊಳ್ಳಿ ಎಂದರು. ಈ ವೇಳೆ ವಿಶಿಷ್ಟ ಚೇತನರು ಹಾಗೂ ಇತರರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 