ಸರ್ಕಾರದ ಯೋಜನೆ ಪಡೆದುಕೊಳ್ಳಿ
Get a government plan
ಹೂವಿನಹಡಗಲಿ 26: ಪಟ್ಟಣದ ಹೊರವಲಯದಲ್ಲಿರುವ ಶ್ರೀಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ತಾಲೂಕು ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಒಕ್ಕೂಟದ ಅಧ್ಯಕ್ಷರು ಸೇರಿ ಉಳಿದ ಪದಾಧಿಕಾರಿಗಳ ಆಯ್ಕೆ ಮಾಡಿದರು. ಇಲ್ಲಿನ ತಾಪಂ ಮಲ್ಲಿಗೆ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಒಕ್ಕೂಟದ ಸದಸ್ಯರೆಲ್ಲರೂ ಸರ್ವಾನುಮತದಿಂದ ಗೌರವಾಧ್ಯಕ್ಷರಾಗಿ ಇಟ್ಟಿಗಿ ಗ್ರಾಪಂ ಜಯಪ್ಪ, ಸಹ ಕಾರ್ಯದರ್ಶಿಯಾಗಿ ಎಂ.ಎಂ.ವಾಡ ಗ್ರಾಪಂ ಬಿ.ಶಾಂಭವಿ, ಸಂಚಾಲಕರಾಗಿ ಕತ್ತೆಬೆನ್ನೂರು ಶರಣಬಸಪ್ಪ ದೋಣಿ, ಸೋವೇನಹಳ್ಳಿಯ ಜಿ.ವಿಜಯಾ ಅವರನ್ನು ಆಯ್ಕೆ ಮಾಡಲಾಗಿದೆ ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಪ್ರತಿಯೊಬ್ಬರೂ ಪಡೆದು ಕೊಳ್ಳಿ ಎಂದರು. ಈ ವೇಳೆ ವಿಶಿಷ್ಟ ಚೇತನರು ಹಾಗೂ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 