ಸನಾ ಮುಜಾವರಗೆ ಗೋಲ್ಡ್ ಮೆಡಲ್ ಪ್ರದಾನ
ಲೋಕದರ್ಶನ ವರದಿ
ವಿಜಯಪುರ 26: ನಗರದ ಸಿಕ್ಯಾಬ ಬಾಲಕರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾಥರ್ಿನಿ ಸನಾ ದಾದಾಪೀರ ಮುಜಾವರ ಅವರು 2018ನೆಯ ಸಾಲಿನ ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಯಲ್ಲಿ 600ಕ್ಕೆ 580 ಅಂಕಗಳನ್ನು ಪಡೆದುಕೊಂಡು ಉದರ್ು ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಕ್ಕೆ ಅವರಿಗೆ ಕಲಬುಗರ್ಿಯ 'ಅಂಜುಮನ್ ತರಕ್ಕಿ-ಏ-ಉದರ್ು ಹಿಂದ್ ಗುಲಬಗರ್ಾ ವತಿಯಿಂದ 'ಅಂಜುಮನ್ ಉದರ್ು ಗೋಲ್ಡ್ಮೆಡಲ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.
ಕಲಬುಗರ್ಿಯಲ್ಲಿ ಎಂ.ಎಲ್.ಸಿ. ಇಕ್ಬಾಲಅಹ್ಮದ ಸರಡಗಿ, ಡಾ. ವಹಾಬ ಅಂದ್ಲೀಬ್, ಡಾ. ನಾಸೀರ ಬಿನ್ ಅಲಿ ಜನಾಬ ಅಮಜದ್ ಜಾವೀದ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರತಿಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾಥರ್ಿನಿ ಸನಾ ಮುಜಾವರ ಅವರನ್ನು ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಎ. ಪುಣೇಕರ, ಗೌರವ ಕಾರ್ಯದಶರ್ಿ ಎ.ಎಸ್.ಪಾಟೀಲ, ಪ್ರಾಚಾರ್ಯ ಎನ್.ಎಸ್.ಭೂಸನೂರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 