ಆದರ್ಶ ದಂಪತಿ ಪ್ರಶಸ್ತಿಗೆ ಗೋನಾಳ ದಂಪತಿ ಭಾಜನ
Gonal couple awarded with the Ideal Couple Award
ಆದರ್ಶ ದಂಪತಿ ಪ್ರಶಸ್ತಿಗೆ ಗೋನಾಳ ದಂಪತಿ ಭಾಜನ
ಕೊಪ್ಪಳ 06: ಇತ್ತೀಚಿಗಷ್ಟೇ ದೊಡ್ಡಬಳ್ಳಾಪುರ ಪಟ್ಟಣದಲ್ಲಿಜರುಗಿದಕಾರ್ಯಕ್ರಮದಲ್ಲಿಆದರ್ಶ ದಂಪತಿಗಳ ಪ್ರಶಸ್ತಿ ಪಡೆದ ಕೊಪ್ಪಳದ ಹಿರಿಯ ಸಾಹಿತಿ ಪತ್ರಕರ್ತ ಜಿ.ಎಸ್. ಗೋನಾಳ ಮತ್ತುಅವರ ಪತ್ನಿ ರತ್ನ ಗೋನಾಳ ರವರಿಗೆ ಕೊಪ್ಪಳದ ಸರ್ಕಾರಿಡಿಗ್ರಿಕಾಲೇಜಿನಉಪನ್ಯಾಸಕರಾದ ಡಾ, ಭಾಗ್ಯಜ್ಯೋತಿರವರು ಗೋನಾಳ ರವರ ನಿವಾಸಕ್ಕೆ ಭೇಟಿ ಮಾಡಿಅವರನ್ನು ಸನ್ಮಾನಿಸಿ ಶುಭಕೋರಿದರು, ಈ ಸಂದರ್ಭದಲ್ಲಿಡಾ, ಭಾಗ್ಯಜ್ಯೋತಿಅವರ ಪತಿ ಸೇರಿದಂತೆಅನೇಕರು ಇದ್ದರಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 