ಸದ್ಭಾವನಾ ದಿನ: ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 20: ಸದ್ಭಾವನಾ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂದಲ್ಲಿಂದು ಜಾತಿ, ಧರ್ಮ, ಪ್ರದೇಶ, ಭಾಷೆಯ ಬೇಧ ಭಾವವಿಲ್ಲದೇ ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ವೈಯಕ್ತಿಕವಾಗಲಿ ಅಥವಾ ಸಾಮೂಹಿಕವಾಗಿಯಾಗಲಿ ನಮ್ಮಲ್ಲಿರುವ ಎಲ್ಲ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುವ ಪ್ರಮಾಣ ವಚನವನ್ನು ಬೋಧಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 