ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಬಳ್ಳಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ
Governor Thaawarchand Gehlot's Bellary district tour program
ಬಳ್ಳಾರಿ 22: ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಡಿಸೆಂಬರ್ 24 ರಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಡಿ.24 ರಂದು ಬೆಳಿಗ್ಗೆ ಬೆಂಗಳೂರಿನ ಹೆಚ್ಎಎಲ್ನ ಏರ್ಪೋರ್ಟ್ ನಿಂದ ವಿಶೇಷ ವಿಮಾನ ಮೂಲಕ ಹೊರಟು, ಬೆಳಿಗ್ಗೆ 11.45 ಕ್ಕೆ ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಏಲಿಪ್ಯಾಡ್ ಗೆ ತಲುಪಿ, ಕಿಷ್ಕಿಂದ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಆಗಮಿಸುವರು.
ನಂತರ ಮಧ್ಯಾಹ್ನ 12.30 ಗಂಟೆಗೆ ಸಿರುಗುಪ್ಪ ರಸ್ತೆ ಮಾರ್ಗದ ಸಿಂಧಿಗೇರಿ ಗ್ರಾಮದ ಬಳಿಯ ಮೌಂಟ್ ಕ್ಯಾಂಪಸ್ ನ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಅಲ್ಲಿಂದ ಮಧ್ಯಾಹ್ನ 02.30 ಗಂಟೆಗೆ ಹೊರಟು, ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಲೋಕಭವನಕ್ಕೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 