ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ
Guddali Puja program for construction of new building
ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ
ಬ್ಯಾಡಗಿ 07: ಎಲ್ಲಾ ಜಾತಿ ಜನಾಂಗಗಳ ಜನರು ದೇವಿಯನ್ನು ಆರಾಧಿಸುತ್ತಾರೆ. ಗುಡಿ ಕಟ್ಟಿ, ಮೂರ್ತಿ ಇಟ್ಟು ಪೂಜಿಸುತ್ತಾರೆ. ದೇವಿಯು ದೇವಾಲಯಕ್ಕೆ ಸೀಮಿತವಾಗಿರದೆ ಸರ್ವಾಂತಯಾಮಿ ಯಾಗಿರುತ್ತಾಳೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ತಾಲೂಕಿನ ಬೇಳಕೆರಿ ಗ್ರಾಮದ ಶ್ರೀ ಮೈಲಮ್ಮ ದೇವಿ ದೇವಸ್ಥಾನದ ಮಾನ್ಯ ಮುಖ್ಯಮಂತ್ರಿಗಳ ವಿಶೇಷ 10 ಲಕ್ಷ ಅನುದಾನದಲ್ಲಿ , ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ,ಮಾಡಿ ಮಾತನಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಸುರೇಶಗೌಡ ಪಾಟೀಲ.ಅಂಬ್ಲಿ ವಕೀಲರು.ಉಜ್ಜಪ್ಪ ದ್ಯಾಮನಗೌಡ್ರ.ಮಾಲತೇಂಶ ದೊಡ್ಮನಿ.ಪರಮೇಶಪ್ಪ ಮುಚ್ಚಟ್ಟಿ.ಚಿಕ್ಕನಗೌಡ್ರ ಹಾಗೂ ಗ್ರಾಮದ ಎಲ್ಲಾ ಮುಖಂಡರು ಊರು ನಾಗರಿಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 