ಅತಿಥಿಗಳಿಗೆ ಶ್ರೀಮಠದಲ್ಲಿ ಸನ್ಮಾನ
Guests honored at the Sri Math
ಯಮಕನಮರಡಿ, 19 : ಸ್ಥಳೀಯ ಸುಕ್ಷೇತ್ರ ಹರಿ ಮಂದಿರಕ್ಕೆ ದಿನಾಂಕ 17ರಂದು ಬೆಂಗಳೂರಿನ ವಿಶ್ವಕರ್ಮ ಫೌಂಡೇಶನ್ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಬೆಟ್ಟಿ ನೀಡಿದಾಗ ಶ್ರೀಮಠದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಅವರು ಸದರಿಯವರಿಗೆ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಸೋಮಶೇಖರ್ ಹೊರಕೇರಿ ಹಾಗೂ ಪತ್ರಕರ್ತರಾದ ಗೋಪಾಲ್ ಚಪನಿ ಉಪಸ್ಥಿತರಿದ್ದರು ಶ್ರೀಗಳ ಜೊತೆಗೆ ಸುಮಾರು ಒಂದು ಗಂಟೆ ವರೆಗೆ ಧರ್ಮ ಚಿಂತನೆ ಗೋಷ್ಠಿ ಬಗ್ಗೆ ಚರ್ಚಿಸಲಾಯಿತು ಉಚಿತ ಆಟೋ ಚಾಲಕ ಮಲ್ಲಯ್ಯ ಸ್ವಾಮಿಗಳು ಉಪಸ್ಥಿತರಿದ್ದು ಅತಿಥಿಗಳಿಗೆ ಭಗವದ್ಗೀತಾ ಗ್ರಂಥಗಳನ್ನು ಅರ್ಿಸಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 