ಅತಿಥಿಗಳಿಗೆ ಶ್ರೀಮಠದಲ್ಲಿ ಸನ್ಮಾನ
Guests honored at the Sri Math
ಯಮಕನಮರಡಿ, 19 : ಸ್ಥಳೀಯ ಸುಕ್ಷೇತ್ರ ಹರಿ ಮಂದಿರಕ್ಕೆ ದಿನಾಂಕ 17ರಂದು ಬೆಂಗಳೂರಿನ ವಿಶ್ವಕರ್ಮ ಫೌಂಡೇಶನ್ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಬೆಟ್ಟಿ ನೀಡಿದಾಗ ಶ್ರೀಮಠದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಅವರು ಸದರಿಯವರಿಗೆ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಸೋಮಶೇಖರ್ ಹೊರಕೇರಿ ಹಾಗೂ ಪತ್ರಕರ್ತರಾದ ಗೋಪಾಲ್ ಚಪನಿ ಉಪಸ್ಥಿತರಿದ್ದರು ಶ್ರೀಗಳ ಜೊತೆಗೆ ಸುಮಾರು ಒಂದು ಗಂಟೆ ವರೆಗೆ ಧರ್ಮ ಚಿಂತನೆ ಗೋಷ್ಠಿ ಬಗ್ಗೆ ಚರ್ಚಿಸಲಾಯಿತು ಉಚಿತ ಆಟೋ ಚಾಲಕ ಮಲ್ಲಯ್ಯ ಸ್ವಾಮಿಗಳು ಉಪಸ್ಥಿತರಿದ್ದು ಅತಿಥಿಗಳಿಗೆ ಭಗವದ್ಗೀತಾ ಗ್ರಂಥಗಳನ್ನು ಅರ್ಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 