ಧಾರವಾಡದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆಯಲ್ಲಿ ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ

ಧಾರವಾಡದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆಯಲ್ಲಿ ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ H.F. Kattimani Secondary Education Foundation at Karnataka University Public School, Dharwad

ಧಾರವಾಡದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆಯಲ್ಲಿ ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ ಹಾಗೂ ಜನಮುಖಿ ಟ್ರಸ್ಟ್‌ ಜಂಟಿಯಾಗಿ ಆಯೋಜಿಸಿದ್ದ ಡಾ. ಎಚ್‌.ಎಂ.ಮಹೇಶ್ವರಯ್ಯ ಸಂಸ್ಮರಣೆಯ ಸದಭಿರುಚಿ ಶಾಲಾ ಚಟುವಟಿಕೆಗಳ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎ.ಎಂ. ಖಾನ್ ಅವರು ಮಾತನಾಡಿದರು. ದತ್ತಿ ದಾನಿಗಳಾದ ಡಾ. ರಾಜೇಶ್ವರಿ ಮಹೇಶ್ವರಯ್ಯ, ಎಚ್‌.ಎಫ್‌. ಕಟ್ಟಿಮನಿ ಪ್ರತಿಷ್ಠಾನದ ಗೌರವ ನಿರ್ದೇಶಕರಾದ ಗೀರೀಶ ಪದಕಿ, ನಿವೃತ್ತ ಕರ್ನಲ್ ಡಿ.ಡಿ. ಪವಾರ, ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶ್ಯಾಮ ಮಲ್ಲನಗೌಡರ ಇದ್ದಾರೆ.  

ಧಾರವಾಡದ ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ ಹಾಗೂ ಜನಮುಖಿ ಟ್ರಸ್ಟ್‌ ಜಂಟಿಯಾಗಿ ಆಯೋಜಿಸಿದ್ದ ಡಾ. ಎಚ್‌.ಎಂ.ಮಹೇಶ್ವರಯ್ಯ ಸಂಸ್ಮರಣೆಯ ಸದಭಿರುಚಿ ಶಾಲಾ ಚಟುವಟಿಕೆಗಳ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿಭಾಗ ಮಟ್ಟದ ಹಾಕಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ದತ್ತಿ ದಾನಿಗಳಾದ ಡಾ. ರಾಜೇಶ್ವರಿ ಮಹೇಶ್ವರಯ್ಯ, ಎಚ್‌.ಎಫ್‌. ಕಟ್ಟಿಮನಿ ಪ್ರತಿಷ್ಠಾನದ ಗೌರವ ನಿರ್ದೇಶಕರಾದ ಗೀರೀಶ ಪದಕಿ, ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎ.ಎಂ. ಖಾನ್, ನಿವೃತ್ತ ಕರ್ನಲ್ ಡಿ.ಡಿ. ಪವಾರ, ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶ್ಯಾಮ ಮಲ್ಲನಗೌಡರ ಇದ್ದಾರೆ.