ನಾಳೆ ಹೆಚ್.ಆರ್.ಶ್ರೀನಾಥ್ ಶಷ್ಟಿ ಪೂರ್ತಿ ಅಭಿನಂದನಾ ಸಮಾರಂಭ
H.R. Srinath Shashti Poorti felicitation ceremony tomorrow
ಗಂಗಾವತಿ 22: ಕಲ್ಯಾಣ ಕರ್ನಾಟಕ ಭಾಗದ ಅಪ್ರತಿಮ ನಾಯಕ ಮಾಜಿ ಸಂಸದ ಹೆಚ್.ಜಿ.ರಾಮುಲು ರವರ ಪುತ್ರ ಸರಳತೆಯ ಸಕಾರ ಮೂರ್ತಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶ್ರೀನಾಥ್ ಇವರಿಗೆ ಜನೆವರಿ 29 ಗುರುವಾರ ಬೆಳಗ್ಗೆ 10.30ಕ್ಕೆ ನಗರದ ರಾಯಚೂರು ರಸ್ತೆಯ ಶ್ರೀ ಇಂಟರ್ ನ್ಯಾಷನಲ್ ಫಂಕ್ಷನ್ ಹಾಲ್ನಲ್ಲಿ ಅಭಿಮಾನಿಗಳು ಅದ್ಧೂರಿ ಅಭಿನಂದನಾ ಸಮಾರಂಭ ಏರಿ್ಡಸಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಆಗಮಿಸಿ ಯಶಸ್ವಿಗೊಳಿಸಲು ಸಂಘಟಕರು ಕೋರಿದ್ದಾರೆ.
ಕಾರ್ಯಕ್ರಮದಲ್ಲಿ ಸರ್ವ ಸಮಾಜದ ಮಠಾಧೀಶರು, ಗಣ್ಯರು, ಮಾಜಿ ಸಚಿವರು, ಹಾಲಿ ಸಚಿವರು, ಶಾಸಕರು ಮಾಜಿ ಶಾಸಕರು ವರ್ತಕರು, ವಿವಿಧ ಸಂಘಟನಗಳು ಮುಖಂಡರು, ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10.30ಕ್ಕೆ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದ್ದು, 11.00 ಗಂಟೆಗೆ ನಾಗರೀಕರಿಂದ ಅಭಿನಂದನೆ ಸಲ್ಲಿಸಲಾಗುತ್ತಿದೆ ನಂತರ ಮಧ್ಯಾಹ್ನ 12.05ಕ್ಕೆ ಮಠಾಧೀರಿಂದ ಆಶೀರ್ವಚನ, ಗಣ್ಯರಿಂದ ಅಭಿನಂದನಾ ನುಡಿ ಜರುಗತ್ತಿದ್ದು ಮಧ್ಯಾಹ್ನ 1 ಗಂಟೆಗೆ ಭೋಜನಾ ವ್ಯವಸ್ಥೆ ಏರಿ್ಡಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 