ನಾಳೆ ಹೆಚ್.ಆರ್.ಶ್ರೀನಾಥ್ ಶಷ್ಟಿ ಪೂರ್ತಿ ಅಭಿನಂದನಾ ಸಮಾರಂಭ
H.R. Srinath Shashti Poorti felicitation ceremony tomorrow
ಗಂಗಾವತಿ 22: ಕಲ್ಯಾಣ ಕರ್ನಾಟಕ ಭಾಗದ ಅಪ್ರತಿಮ ನಾಯಕ ಮಾಜಿ ಸಂಸದ ಹೆಚ್.ಜಿ.ರಾಮುಲು ರವರ ಪುತ್ರ ಸರಳತೆಯ ಸಕಾರ ಮೂರ್ತಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶ್ರೀನಾಥ್ ಇವರಿಗೆ ಜನೆವರಿ 29 ಗುರುವಾರ ಬೆಳಗ್ಗೆ 10.30ಕ್ಕೆ ನಗರದ ರಾಯಚೂರು ರಸ್ತೆಯ ಶ್ರೀ ಇಂಟರ್ ನ್ಯಾಷನಲ್ ಫಂಕ್ಷನ್ ಹಾಲ್ನಲ್ಲಿ ಅಭಿಮಾನಿಗಳು ಅದ್ಧೂರಿ ಅಭಿನಂದನಾ ಸಮಾರಂಭ ಏರಿ್ಡಸಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಆಗಮಿಸಿ ಯಶಸ್ವಿಗೊಳಿಸಲು ಸಂಘಟಕರು ಕೋರಿದ್ದಾರೆ.
ಕಾರ್ಯಕ್ರಮದಲ್ಲಿ ಸರ್ವ ಸಮಾಜದ ಮಠಾಧೀಶರು, ಗಣ್ಯರು, ಮಾಜಿ ಸಚಿವರು, ಹಾಲಿ ಸಚಿವರು, ಶಾಸಕರು ಮಾಜಿ ಶಾಸಕರು ವರ್ತಕರು, ವಿವಿಧ ಸಂಘಟನಗಳು ಮುಖಂಡರು, ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10.30ಕ್ಕೆ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದ್ದು, 11.00 ಗಂಟೆಗೆ ನಾಗರೀಕರಿಂದ ಅಭಿನಂದನೆ ಸಲ್ಲಿಸಲಾಗುತ್ತಿದೆ ನಂತರ ಮಧ್ಯಾಹ್ನ 12.05ಕ್ಕೆ ಮಠಾಧೀರಿಂದ ಆಶೀರ್ವಚನ, ಗಣ್ಯರಿಂದ ಅಭಿನಂದನಾ ನುಡಿ ಜರುಗತ್ತಿದ್ದು ಮಧ್ಯಾಹ್ನ 1 ಗಂಟೆಗೆ ಭೋಜನಾ ವ್ಯವಸ್ಥೆ ಏರಿ್ಡಸಲಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 