ನಾಗಾಸಾಧುಗಳಿಂದ ಆಶೀರ್ವಾದ ಪಡೆದ ಎಚ್.ಕೆ.ಪಿ
HKP receives blessings from Naga Sadhus
ಗದಗ 18 ; ನಗರದಲ್ಲಿ ಅತಿರುದ್ರ ಮಹಾಯಾಗ ಸೇವಾ ಸಮಿತಿ ವತಿಯಿಂದ ್ರ್ರಥಮ ಬಾರಿಗೆ ನಡೆಯುತ್ತಿರುವ 9 ಅಗ್ನಿಕುಂಡದ ಅತಿರುದ್ರ ಮಹಾಯಜ್ಞ ಕಿರಿಯ ಕುಂಭಮೇಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರು ಭೇಟಿ ನೀಡಿ ನಾಗಾಸಾಧು ಪೂಜ್ಯಶ್ರೀ ಸಹದೇವಾನಂದ ಗುರೂಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದಭದಲ್ಲಿ ಸಮಿತಿಯ ಅಧ್ಯಕ್ಷ ಕಿರಣ ಭೂಮಾ, ಗೌರಾವಾಧ್ಯಕ್ಷ ಎಸ್. ಶಿವನಗೌಡರ, ಉಮೇಶ ಪಾಟೀಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 