ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
Hadagali: Ragi-rice, white jowar purchase center inaugurated
ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
ಹೂವಿನಹಡಗಲಿ 08: ಮುಂಗಾರು ಹಂಗಾಮಿನ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಗುಣಮಟ್ಟದ ರಾಗಿ .ಭತ್ತ ಮತ್ತು ಬೀಳಿ ಜೋಳವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಕೃಷ್ಣನಾಯಕ ಹೇಳಿದರು.
ರಾಜ್ಯ ಕೃಷಿ ಮಾರಾಟ ಮಂಡಳಿ ಇಲ್ಲಿನ ಟಿಎಪಿಸಿಎಂ ಎಸ್ ವತಿಯಿಂದ ಪಟ್ಟಣದ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಸರ್ಕಾರಿ ಬೆಂಬಲ ಬೆಲೆಯಲ್ಲಿ ರಾಗಿ, ಭತ್ತ, ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಖರೀದಿ ಕೇಂದ್ರ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗಳನ್ನು ಮದ್ಯವರ್ತಿಗಳಿಗೆ ಕೊಡದೇ ನೇರವಾಗಿ ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.ತಹಶಿಲ್ದಾರ ಸಂತೋಷ ಕುಮಾರ.ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೋಳ ಚಿದಾನಂದ.ಎಪಿಎಂಸಿ ಮಾಜಿ ಅದ್ಯಕ್ಷ ವಾರದಗೌಸ ಮೊಹಿದ್ದೀನ್. ದೀಪದ ಕೃಷ್ಣ. ಕೋಟೆ್.ಎಂ.ಪರಮೇಶ್ವರ್ಪ. ಹಾಲೇಶ.ಎಪಿಎಂಸಿ ಕಾರ್ಯ ದರ್ಶಿ ತಿಮ್ಮಪ್ಪನಾಯಕ್. ಟಿಎಪಿಸಿಎಂ ಎಸ್ ವ್ಯವಸ್ಥಾಪಕ ವೀರಣ್ಣ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 