ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
Hadagali: Ragi-rice, white jowar purchase center inaugurated
ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
ಹೂವಿನಹಡಗಲಿ 08: ಮುಂಗಾರು ಹಂಗಾಮಿನ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಗುಣಮಟ್ಟದ ರಾಗಿ .ಭತ್ತ ಮತ್ತು ಬೀಳಿ ಜೋಳವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಕೃಷ್ಣನಾಯಕ ಹೇಳಿದರು.
ರಾಜ್ಯ ಕೃಷಿ ಮಾರಾಟ ಮಂಡಳಿ ಇಲ್ಲಿನ ಟಿಎಪಿಸಿಎಂ ಎಸ್ ವತಿಯಿಂದ ಪಟ್ಟಣದ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಸರ್ಕಾರಿ ಬೆಂಬಲ ಬೆಲೆಯಲ್ಲಿ ರಾಗಿ, ಭತ್ತ, ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಖರೀದಿ ಕೇಂದ್ರ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗಳನ್ನು ಮದ್ಯವರ್ತಿಗಳಿಗೆ ಕೊಡದೇ ನೇರವಾಗಿ ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.ತಹಶಿಲ್ದಾರ ಸಂತೋಷ ಕುಮಾರ.ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೋಳ ಚಿದಾನಂದ.ಎಪಿಎಂಸಿ ಮಾಜಿ ಅದ್ಯಕ್ಷ ವಾರದಗೌಸ ಮೊಹಿದ್ದೀನ್. ದೀಪದ ಕೃಷ್ಣ. ಕೋಟೆ್.ಎಂ.ಪರಮೇಶ್ವರ್ಪ. ಹಾಲೇಶ.ಎಪಿಎಂಸಿ ಕಾರ್ಯ ದರ್ಶಿ ತಿಮ್ಮಪ್ಪನಾಯಕ್. ಟಿಎಪಿಸಿಎಂ ಎಸ್ ವ್ಯವಸ್ಥಾಪಕ ವೀರಣ್ಣ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 