ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
Hadagali: Ragi-rice, white jowar purchase center inaugurated
ಹಡಗಲಿ: ರಾಗಿ-ಭತ್ತ, ಬಿಳಿ ಜೋಳ ಖರೀದಿ ಕೇಂದ್ರ ಆರಂಭ
ಹೂವಿನಹಡಗಲಿ 08: ಮುಂಗಾರು ಹಂಗಾಮಿನ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಗುಣಮಟ್ಟದ ರಾಗಿ .ಭತ್ತ ಮತ್ತು ಬೀಳಿ ಜೋಳವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಕೃಷ್ಣನಾಯಕ ಹೇಳಿದರು.
ರಾಜ್ಯ ಕೃಷಿ ಮಾರಾಟ ಮಂಡಳಿ ಇಲ್ಲಿನ ಟಿಎಪಿಸಿಎಂ ಎಸ್ ವತಿಯಿಂದ ಪಟ್ಟಣದ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಸರ್ಕಾರಿ ಬೆಂಬಲ ಬೆಲೆಯಲ್ಲಿ ರಾಗಿ, ಭತ್ತ, ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಖರೀದಿ ಕೇಂದ್ರ ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗಳನ್ನು ಮದ್ಯವರ್ತಿಗಳಿಗೆ ಕೊಡದೇ ನೇರವಾಗಿ ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.ತಹಶಿಲ್ದಾರ ಸಂತೋಷ ಕುಮಾರ.ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೋಳ ಚಿದಾನಂದ.ಎಪಿಎಂಸಿ ಮಾಜಿ ಅದ್ಯಕ್ಷ ವಾರದಗೌಸ ಮೊಹಿದ್ದೀನ್. ದೀಪದ ಕೃಷ್ಣ. ಕೋಟೆ್.ಎಂ.ಪರಮೇಶ್ವರ್ಪ. ಹಾಲೇಶ.ಎಪಿಎಂಸಿ ಕಾರ್ಯ ದರ್ಶಿ ತಿಮ್ಮಪ್ಪನಾಯಕ್. ಟಿಎಪಿಸಿಎಂ ಎಸ್ ವ್ಯವಸ್ಥಾಪಕ ವೀರಣ್ಣ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 