ಮಾಧ್ಯಮ ಪ್ರತಿನಿಧಿಯಾಗಿ ಹಡಪದ ಆಯ್ಕೆ
Hadapada selected as media representative
ಶಿಗ್ಗಾವಿ 30 : ಇತ್ತೀಚೆಗೆ ನಡೆದಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಬೆಂಗಳೂರಿನ ಮಾಧ್ಯಮ ಪ್ರತಿನಿಧಿ ಸ್ಥಾನಕ್ಕೆ ನಡೆದ ರಾಜ್ಯ, ಆಂತರಿಕ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ಮಲ್ಲಿಕಾರ್ಜುನ ಹಡಪದ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.ಚುನಾವಣಾ ಮತದಾನವು ಆಯಾ ಜಿಲ್ಲಾ ಕೇಂದ್ರದಲ್ಲಿ ಶಾಂತಿಯಿಂದ ನಡೆದು ರಾಜ್ಯ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರು ಮತದಾನ ಮಾಡುವ ಹಕ್ಕನ್ನು ಮತದಾನ ಮಾಡುವ ಮುಖಾಂತರ ಮತ ಚಲಾಯಿಸಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳಾದ ಗಂಗಾಧರ್ ಎಮ್ಮಿಗನೂರ್, ಗುಡ್ಡಪ್ಪ ಮಲ್ಲೂರು, ಎಚ್.ಜಿ. ಹಂಪಣ್ಣವರ, ಎಂ.ನಾವಿ, ಉಳವಪ್ಪ ಹಡಪದ ತಿಳಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 