ಮಾಧ್ಯಮ ಪ್ರತಿನಿಧಿಯಾಗಿ ಹಡಪದ ಆಯ್ಕೆ
Hadapada selected as media representative
ಶಿಗ್ಗಾವಿ 30 : ಇತ್ತೀಚೆಗೆ ನಡೆದಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಬೆಂಗಳೂರಿನ ಮಾಧ್ಯಮ ಪ್ರತಿನಿಧಿ ಸ್ಥಾನಕ್ಕೆ ನಡೆದ ರಾಜ್ಯ, ಆಂತರಿಕ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ಮಲ್ಲಿಕಾರ್ಜುನ ಹಡಪದ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.ಚುನಾವಣಾ ಮತದಾನವು ಆಯಾ ಜಿಲ್ಲಾ ಕೇಂದ್ರದಲ್ಲಿ ಶಾಂತಿಯಿಂದ ನಡೆದು ರಾಜ್ಯ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರು ಮತದಾನ ಮಾಡುವ ಹಕ್ಕನ್ನು ಮತದಾನ ಮಾಡುವ ಮುಖಾಂತರ ಮತ ಚಲಾಯಿಸಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳಾದ ಗಂಗಾಧರ್ ಎಮ್ಮಿಗನೂರ್, ಗುಡ್ಡಪ್ಪ ಮಲ್ಲೂರು, ಎಚ್.ಜಿ. ಹಂಪಣ್ಣವರ, ಎಂ.ನಾವಿ, ಉಳವಪ್ಪ ಹಡಪದ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 