ಮಾಧ್ಯಮ ಪ್ರತಿನಿಧಿಯಾಗಿ ಹಡಪದ ಆಯ್ಕೆ
Hadapada selected as media representative
ಶಿಗ್ಗಾವಿ 30 : ಇತ್ತೀಚೆಗೆ ನಡೆದಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಬೆಂಗಳೂರಿನ ಮಾಧ್ಯಮ ಪ್ರತಿನಿಧಿ ಸ್ಥಾನಕ್ಕೆ ನಡೆದ ರಾಜ್ಯ, ಆಂತರಿಕ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ಮಲ್ಲಿಕಾರ್ಜುನ ಹಡಪದ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.ಚುನಾವಣಾ ಮತದಾನವು ಆಯಾ ಜಿಲ್ಲಾ ಕೇಂದ್ರದಲ್ಲಿ ಶಾಂತಿಯಿಂದ ನಡೆದು ರಾಜ್ಯ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರು ಮತದಾನ ಮಾಡುವ ಹಕ್ಕನ್ನು ಮತದಾನ ಮಾಡುವ ಮುಖಾಂತರ ಮತ ಚಲಾಯಿಸಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳಾದ ಗಂಗಾಧರ್ ಎಮ್ಮಿಗನೂರ್, ಗುಡ್ಡಪ್ಪ ಮಲ್ಲೂರು, ಎಚ್.ಜಿ. ಹಂಪಣ್ಣವರ, ಎಂ.ನಾವಿ, ಉಳವಪ್ಪ ಹಡಪದ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 