ಹಾದಿಮನಿ ಕಾಳಿಂಗವರ್ಧನ ಗೌರವ ಡಾಕ್ಟರೇಟ್ ಮತ್ತು ಸೇವಾ ರತ್ನ ಪ್ರಶಸ್ತಿ
Hadimani Kalingawardhana Honorary Doctorate and Seva Ratna Award
ಕಂಪ್ಲಿ 03 : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ ಗುರುತಿಸಿ, ಹೊಸೂರಿನ ಏಷಿಯಾ ಇಂಟರ್ ನ್ಯಾಷನಲ್ ರಿಸರ್ಚ್ ಅಕಾಡೆಮಿಯವರು ಶನಿವಾರ ಗೌರವ ಡಾಕ್ಟರೇಟ್ನೊಂದಿಗೆ 2026ರ ಗೋಲ್ಡನ್ ಐಕಾನಿಕ್ ಮತ್ತು ಸೇವಾ ರತ್ನ ಅವಾರ್ಡ್ ನೀಡಿ ಗೌರವಿಸಿದ್ದಾರೆ. ಪ್ರಮುಖರಾದ ಕೆ.ಎ.ಮನೋಕಾರನ್, ಡಾ.ಕೃಷ್ಣಮೂರ್ತಿ ಮಹಾಸ್ವಾಮೀಜಿ, ಡಾ.ಎ.ಶ್ರೀಧರ್, ಡಾ.ಕೆ.ಎಸ್.ಸುಬ್ರಹ್ಮಣ್ಯಂ, ಆರ್.ಬಿ.ಪಾಟೀಲ್, ಡಾ.ವೈಭವ್ ಗುಣಶೇಖರ, ಡಾ.ಕರುಪಣ್ಣ ಸ್ವಾಮೀಜಿ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 