ಹಾದಿಮನಿ ಕಾಳಿಂಗವರ್ಧನ ಗೌರವ ಡಾಕ್ಟರೇಟ್ ಮತ್ತು ಸೇವಾ ರತ್ನ ಪ್ರಶಸ್ತಿ
Hadimani Kalingawardhana Honorary Doctorate and Seva Ratna Award
ಕಂಪ್ಲಿ 03 : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ ಗುರುತಿಸಿ, ಹೊಸೂರಿನ ಏಷಿಯಾ ಇಂಟರ್ ನ್ಯಾಷನಲ್ ರಿಸರ್ಚ್ ಅಕಾಡೆಮಿಯವರು ಶನಿವಾರ ಗೌರವ ಡಾಕ್ಟರೇಟ್ನೊಂದಿಗೆ 2026ರ ಗೋಲ್ಡನ್ ಐಕಾನಿಕ್ ಮತ್ತು ಸೇವಾ ರತ್ನ ಅವಾರ್ಡ್ ನೀಡಿ ಗೌರವಿಸಿದ್ದಾರೆ. ಪ್ರಮುಖರಾದ ಕೆ.ಎ.ಮನೋಕಾರನ್, ಡಾ.ಕೃಷ್ಣಮೂರ್ತಿ ಮಹಾಸ್ವಾಮೀಜಿ, ಡಾ.ಎ.ಶ್ರೀಧರ್, ಡಾ.ಕೆ.ಎಸ್.ಸುಬ್ರಹ್ಮಣ್ಯಂ, ಆರ್.ಬಿ.ಪಾಟೀಲ್, ಡಾ.ವೈಭವ್ ಗುಣಶೇಖರ, ಡಾ.ಕರುಪಣ್ಣ ಸ್ವಾಮೀಜಿ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 