ಹಾದಿಮನಿ ಕಾಳಿಂಗವರ್ಧನ ಗೌರವ ಡಾಕ್ಟರೇಟ್ ಮತ್ತು ಸೇವಾ ರತ್ನ ಪ್ರಶಸ್ತಿ
Hadimani Kalingawardhana Honorary Doctorate and Seva Ratna Award
ಕಂಪ್ಲಿ 03 : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ ಗುರುತಿಸಿ, ಹೊಸೂರಿನ ಏಷಿಯಾ ಇಂಟರ್ ನ್ಯಾಷನಲ್ ರಿಸರ್ಚ್ ಅಕಾಡೆಮಿಯವರು ಶನಿವಾರ ಗೌರವ ಡಾಕ್ಟರೇಟ್ನೊಂದಿಗೆ 2026ರ ಗೋಲ್ಡನ್ ಐಕಾನಿಕ್ ಮತ್ತು ಸೇವಾ ರತ್ನ ಅವಾರ್ಡ್ ನೀಡಿ ಗೌರವಿಸಿದ್ದಾರೆ. ಪ್ರಮುಖರಾದ ಕೆ.ಎ.ಮನೋಕಾರನ್, ಡಾ.ಕೃಷ್ಣಮೂರ್ತಿ ಮಹಾಸ್ವಾಮೀಜಿ, ಡಾ.ಎ.ಶ್ರೀಧರ್, ಡಾ.ಕೆ.ಎಸ್.ಸುಬ್ರಹ್ಮಣ್ಯಂ, ಆರ್.ಬಿ.ಪಾಟೀಲ್, ಡಾ.ವೈಭವ್ ಗುಣಶೇಖರ, ಡಾ.ಕರುಪಣ್ಣ ಸ್ವಾಮೀಜಿ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 