ಹಗರಿಬೊಮ್ಮನಹಳ್ಳಿ: ಮದ್ಯದಂಗಡಿಗೆ ಬೆಂಕಿ, 14.90 ಲಕ್ಷ ಹಾನಿ
ಲೋಕದರ್ಶನ ವರದಿ
ಹಗರಿಬೊಮ್ಮನಹಳ್ಳಿ 31: ಪಟ್ಟಣದ ಬಸವೇಶ್ವರ ಬಜಾರ್ನಲ್ಲಿರುವ ಮಧು ಬಾರ್ ಅಂಡ್ ರೆಸ್ಟೋರೆಂಟ್ಗೆ ದುಷ್ಕಮರ್ಿಗಳು ಹಚ್ಚಿದ ಬೆಂಕಿಗೆ 14.90 ಲಕ್ಷ ನಷ್ಟವಾಗಿರುವ ಘಟನೆ ಜರುಗಿದೆ.
ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಬಸವರಾಜ್ ಈ ಬಗ್ಗೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಯಾರೊ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದು ಬಾರ್ನಲ್ಲಿ ಶೇಖರಿಸಿದ್ದ ವಿವಿಧ ರೀತಿಯ ಮದ್ಯ ಹಾಗೂ ಬಾರ್ನಲ್ಲಿನ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ತಿಳಿಸಿದ್ದಾರೆ.
ಈ ಘಟನೆಗೆ ಸಂಭಂಧಿಸಿದಂತೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 