ಹಗರಿಬೊಮ್ಮನಹಳ್ಳಿ: ಮದ್ಯದಂಗಡಿಗೆ ಬೆಂಕಿ, 14.90 ಲಕ್ಷ ಹಾನಿ
ಲೋಕದರ್ಶನ ವರದಿ
ಹಗರಿಬೊಮ್ಮನಹಳ್ಳಿ 31: ಪಟ್ಟಣದ ಬಸವೇಶ್ವರ ಬಜಾರ್ನಲ್ಲಿರುವ ಮಧು ಬಾರ್ ಅಂಡ್ ರೆಸ್ಟೋರೆಂಟ್ಗೆ ದುಷ್ಕಮರ್ಿಗಳು ಹಚ್ಚಿದ ಬೆಂಕಿಗೆ 14.90 ಲಕ್ಷ ನಷ್ಟವಾಗಿರುವ ಘಟನೆ ಜರುಗಿದೆ.
ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಬಸವರಾಜ್ ಈ ಬಗ್ಗೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಯಾರೊ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದು ಬಾರ್ನಲ್ಲಿ ಶೇಖರಿಸಿದ್ದ ವಿವಿಧ ರೀತಿಯ ಮದ್ಯ ಹಾಗೂ ಬಾರ್ನಲ್ಲಿನ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ತಿಳಿಸಿದ್ದಾರೆ.
ಈ ಘಟನೆಗೆ ಸಂಭಂಧಿಸಿದಂತೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 