ಹನುಮಾನ ಜಯಂತಿ
Hanuman Jayanti
ಹನುಮಾನ ಜಯಂತಿ
ತಾಳಿಕೋಟಿ 12 : ಪಟ್ಟಣದ ಪೋಲಿಸ್ ಸ್ಟೇಷನ್ ಹನುಮಾನ ಮಂದಿರದಲ್ಲಿ ಹನುಮಾನ ಜಯಂತಿಯನ್ನು ಹೋಮ ಹವನದೊಂದಿಗೆ ಆಚರಿಸಲಾಯಿತು.ಇದರಲ್ಲಿ ಅರ್ಚಕ ಗುಂಡಣ್ಣ ಹಾಗೂ ರಾಮನಗೌಡ ಸಂಕನಾಳ ಪಿಎಸ್ ಐ ದಂಪತಿಗಳು ಮತ್ತು ಹಂಚಾಟೆ ಹಿರಿಯರು ಎಸ್.ಬಿ.ಸಜ್ಜನ ರಾಜಶೇಖರ ಹಿರೇಮಠ .ಯು ಆರ್ .ಬಳಗಾನೂರ .ಆನಂದ ಕುಲಕರ್ಣಿ .ಸಹೋದರಿಯರು. ಭಾಗವಹಿಸಿದ್ದರು.ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಿಸಲಾಗಿತ್ತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 