ಹನುಮಾನ ಜಯಂತಿ
Hanuman Jayanti
ಹನುಮಾನ ಜಯಂತಿ
ತಾಳಿಕೋಟಿ 12 : ಪಟ್ಟಣದ ಪೋಲಿಸ್ ಸ್ಟೇಷನ್ ಹನುಮಾನ ಮಂದಿರದಲ್ಲಿ ಹನುಮಾನ ಜಯಂತಿಯನ್ನು ಹೋಮ ಹವನದೊಂದಿಗೆ ಆಚರಿಸಲಾಯಿತು.ಇದರಲ್ಲಿ ಅರ್ಚಕ ಗುಂಡಣ್ಣ ಹಾಗೂ ರಾಮನಗೌಡ ಸಂಕನಾಳ ಪಿಎಸ್ ಐ ದಂಪತಿಗಳು ಮತ್ತು ಹಂಚಾಟೆ ಹಿರಿಯರು ಎಸ್.ಬಿ.ಸಜ್ಜನ ರಾಜಶೇಖರ ಹಿರೇಮಠ .ಯು ಆರ್ .ಬಳಗಾನೂರ .ಆನಂದ ಕುಲಕರ್ಣಿ .ಸಹೋದರಿಯರು. ಭಾಗವಹಿಸಿದ್ದರು.ಎಲ್ಲರಿಗೂ ಪ್ರಸಾದ ವ್ಯವಸ್ಥೆ ಮಾಡಿಸಲಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 