ಭಕ್ತಿ ಪೂರ್ವಕ ಜರುಗಿದ ಹನುಮಾನ್ ಜಯಂತಿ
Hanuman Jayanti celebrated with devotion
ಯಮಕನಮರಡಿ 03: ಸಮೀಪದ ಇಂದ್ರಾ ನಗರ ದಲ್ಲಿ ದಿನಾಂಕ 2 ರಂದು ಶ್ರೀ ಹನುಮಾನ್ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು ಗ್ರಾಮದ ಯುವಕಮಿತ್ರರು ಹಾಗೂ ಹಿರಿಯರು ಸೇರಿ ಶ್ರೀ ಹನುಮಾನ್ ದೇವರಿಗೆ ರುದ್ರಾಭಿಷೇಕ ಮಹಾಪ್ರಸಾದ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಿ ಇಡೀ ಗ್ರಾಮದ ಜನರಿಗೆ ಸಾಯಂಕಾಲ ಪ್ರಸಾದ್ ವ್ಯವಸ್ಥೆ ಮಾಡಲಾಗಿತ್ತು ಎಲ್ಲ ಯುವಕ ಮಿತ್ರರು ಭಕ್ತಿ ಪೂರ್ವಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಹನುಮಾನ್ ದೇವರ ಕೃಪೆಗೆ ಪಾತ್ರರಾದರು ಯುವಕ ಮಿತ್ರರು ಮಾತನಾಡುತ್ತಾ ನಮ್ಮ ಗ್ರಾಮದ ಎಲ್ಲ ಕಾರ್ಯಕ್ರಮಗಳಲ್ಲಿ ನಾವು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ಹೇಳಿದರು ನಮ್ಮ ಎಲ್ಲ ಕಾರ್ಯಕ್ರಮಗಳನ್ನು ನಾವು ರಾಜಕೀಯ ರಹಿತ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿರ್ಧರಿಸಿದ್ದು ಇನ್ನು ಮುಂದೆ ಗ್ರಾಮದಲ್ಲಿ ಬೇಕಾಗುವ ಅನುಕೂಲತೆಗಳನ್ನು ಎಲ್ಲರೂ ಯುವಕಮಿತ್ರರು ಒಗ್ಗಟ್ಟಿನಿಂದ ಮಾಡುತ್ತೇವೆ ಎಂದು ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 