ಭಕ್ತಿ ಪೂರ್ವಕ ಜರುಗಿದ ಹನುಮಾನ್ ಜಯಂತಿ
Hanuman Jayanti celebrated with devotion
ಯಮಕನಮರಡಿ 03: ಸಮೀಪದ ಇಂದ್ರಾ ನಗರ ದಲ್ಲಿ ದಿನಾಂಕ 2 ರಂದು ಶ್ರೀ ಹನುಮಾನ್ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು ಗ್ರಾಮದ ಯುವಕಮಿತ್ರರು ಹಾಗೂ ಹಿರಿಯರು ಸೇರಿ ಶ್ರೀ ಹನುಮಾನ್ ದೇವರಿಗೆ ರುದ್ರಾಭಿಷೇಕ ಮಹಾಪ್ರಸಾದ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಿ ಇಡೀ ಗ್ರಾಮದ ಜನರಿಗೆ ಸಾಯಂಕಾಲ ಪ್ರಸಾದ್ ವ್ಯವಸ್ಥೆ ಮಾಡಲಾಗಿತ್ತು ಎಲ್ಲ ಯುವಕ ಮಿತ್ರರು ಭಕ್ತಿ ಪೂರ್ವಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಹನುಮಾನ್ ದೇವರ ಕೃಪೆಗೆ ಪಾತ್ರರಾದರು ಯುವಕ ಮಿತ್ರರು ಮಾತನಾಡುತ್ತಾ ನಮ್ಮ ಗ್ರಾಮದ ಎಲ್ಲ ಕಾರ್ಯಕ್ರಮಗಳಲ್ಲಿ ನಾವು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ಹೇಳಿದರು ನಮ್ಮ ಎಲ್ಲ ಕಾರ್ಯಕ್ರಮಗಳನ್ನು ನಾವು ರಾಜಕೀಯ ರಹಿತ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿರ್ಧರಿಸಿದ್ದು ಇನ್ನು ಮುಂದೆ ಗ್ರಾಮದಲ್ಲಿ ಬೇಕಾಗುವ ಅನುಕೂಲತೆಗಳನ್ನು ಎಲ್ಲರೂ ಯುವಕಮಿತ್ರರು ಒಗ್ಗಟ್ಟಿನಿಂದ ಮಾಡುತ್ತೇವೆ ಎಂದು ಹೇಳಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 