ಹನುಮ ಜಯಂತಿ ಆಚರಣೆ
ಶಿಗ್ಗಾವಿ20: ಪಟ್ಟಣದ ಅಂಚೆ ಕಚೇರಿ ಹತ್ತಿರವಿರರುವ ನೇರ ದೃಷ್ಟಿ ವೀರ ಆಂಜನೇಯ ಸೇವಾ ಸಮಿತಿಯ ವತಿಯಿಂದ ಹನುಮ ಜಯಂತಿ ನಿಮಿತ್ಯ ವಿಶೇಷ ಪೂಜೆ ಪುನಸ್ಕಾರ ಹಾಗೂ ತೊಟ್ಟಿಲು ಕಾರ್ಯಕ್ರಮವು ನೇರವೇರಿತು.
ಈ ಸಂದರ್ಭದಲ್ಲಿ ಪಾಪು ನಾಗರಮಠ, ಜಗದೀಶ ಶೇಜವಾಡಕರ, ಸಿ.ವ್ಹಿ.ಚಿಕ್ಕಮಠ, ಸಿ.ಎಸ್. ಕಲ್ಲಮನಿ, ಓಂಕಾರ ಆಲೂರ, ಚಂದ್ರು ಸೊಲಭಕ್ಕನವರ, ಮಹಾದೇವ ಆಡರಕಟ್ಟಿ, ಮಂಜುನಾಥ ಭಜಂತ್ರಿ , ಮಂಜುನಾಥ ಶೇಜವಾಡಕರ, ನಾಗಪ್ಪ ಬಾಣದ, ಮುತ್ತು ಕ್ಷೌರದ, ಸಿದ್ದು ಮೆಳ್ಳಳ್ಳಿ ಮುಂತಾದ ಭಕ್ತಾದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 