ಹನುಮ ಜಯಂತಿ ಆಚರಣೆ
ಶಿಗ್ಗಾವಿ20: ಪಟ್ಟಣದ ಅಂಚೆ ಕಚೇರಿ ಹತ್ತಿರವಿರರುವ ನೇರ ದೃಷ್ಟಿ ವೀರ ಆಂಜನೇಯ ಸೇವಾ ಸಮಿತಿಯ ವತಿಯಿಂದ ಹನುಮ ಜಯಂತಿ ನಿಮಿತ್ಯ ವಿಶೇಷ ಪೂಜೆ ಪುನಸ್ಕಾರ ಹಾಗೂ ತೊಟ್ಟಿಲು ಕಾರ್ಯಕ್ರಮವು ನೇರವೇರಿತು.
ಈ ಸಂದರ್ಭದಲ್ಲಿ ಪಾಪು ನಾಗರಮಠ, ಜಗದೀಶ ಶೇಜವಾಡಕರ, ಸಿ.ವ್ಹಿ.ಚಿಕ್ಕಮಠ, ಸಿ.ಎಸ್. ಕಲ್ಲಮನಿ, ಓಂಕಾರ ಆಲೂರ, ಚಂದ್ರು ಸೊಲಭಕ್ಕನವರ, ಮಹಾದೇವ ಆಡರಕಟ್ಟಿ, ಮಂಜುನಾಥ ಭಜಂತ್ರಿ , ಮಂಜುನಾಥ ಶೇಜವಾಡಕರ, ನಾಗಪ್ಪ ಬಾಣದ, ಮುತ್ತು ಕ್ಷೌರದ, ಸಿದ್ದು ಮೆಳ್ಳಳ್ಳಿ ಮುಂತಾದ ಭಕ್ತಾದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 