ಹನುಮ ಜಯಂತಿ ಆಚರಣೆ
ಶಿಗ್ಗಾವಿ20: ಪಟ್ಟಣದ ಅಂಚೆ ಕಚೇರಿ ಹತ್ತಿರವಿರರುವ ನೇರ ದೃಷ್ಟಿ ವೀರ ಆಂಜನೇಯ ಸೇವಾ ಸಮಿತಿಯ ವತಿಯಿಂದ ಹನುಮ ಜಯಂತಿ ನಿಮಿತ್ಯ ವಿಶೇಷ ಪೂಜೆ ಪುನಸ್ಕಾರ ಹಾಗೂ ತೊಟ್ಟಿಲು ಕಾರ್ಯಕ್ರಮವು ನೇರವೇರಿತು.
ಈ ಸಂದರ್ಭದಲ್ಲಿ ಪಾಪು ನಾಗರಮಠ, ಜಗದೀಶ ಶೇಜವಾಡಕರ, ಸಿ.ವ್ಹಿ.ಚಿಕ್ಕಮಠ, ಸಿ.ಎಸ್. ಕಲ್ಲಮನಿ, ಓಂಕಾರ ಆಲೂರ, ಚಂದ್ರು ಸೊಲಭಕ್ಕನವರ, ಮಹಾದೇವ ಆಡರಕಟ್ಟಿ, ಮಂಜುನಾಥ ಭಜಂತ್ರಿ , ಮಂಜುನಾಥ ಶೇಜವಾಡಕರ, ನಾಗಪ್ಪ ಬಾಣದ, ಮುತ್ತು ಕ್ಷೌರದ, ಸಿದ್ದು ಮೆಳ್ಳಳ್ಳಿ ಮುಂತಾದ ಭಕ್ತಾದಿಗಳು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 