ಹನುಮ ಜಯಂತಿ ತೊಟ್ಟಿಲು ತೂಗುವ ಕಾರ್ಯಕ್ರಮ

ಹನುಮ ಜಯಂತಿ ತೊಟ್ಟಿಲು ತೂಗುವ ಕಾರ್ಯಕ್ರಮ Hanuman Jayanti cradle weighing program

ರಾಯಬಾಗ 02 : ಪಟ್ಟಣದ ಹನುಮಾನ ಮಂದಿರದಲ್ಲಿ ಗುರುವಾರ ಹನುಮ ಜಯಂತಿ ನಿಮಿತ್ಯ ಸುಮಂಗಲೆಯರಿಂದ ಬಾಲ ಹನುಮನ ತೊಟ್ಟಿಲು ತೂಗುವ ಕಾರ್ಯಕ್ರಮ ಜರುಗಿತು. ದೇವಿಕಾ ದೇಸಾಯಿ, ಸುವರ್ಣ ಮೇತ್ರಿ, ರಾಧಿಕಾ ಪಾಟೀಲ, ಬಸಮ್ಮ ಅಂಗಡಿ, ದಿವ್ಯಾ ಶೆಟ್ಟಿ, ವಿದ್ಯಾ ಸವದತ್ತಿ, ಮಾನಸಿ ಕುಲಕರ್ಣಿ, ಭಾಗ್ಯಶ್ರೀ ಮೋದಿ, ಸರೋಜಾ ಹೊಸಮನಿ, ಸುನೀತಾ ಕುಸ್ತಿಗಾರ, ಮಂಗಲ ದಾನೋಳೆ,  ಸುವರ್ಣಾ ಅನ್ವೇಕರ  ಹಾಗೂ ಭಕ್ತಾದಿಗಳು ಇದ್ದರು.