ಹನುಮ ಜಯಂತಿ ತೊಟ್ಟಿಲು ತೂಗುವ ಕಾರ್ಯಕ್ರಮ
Hanuman Jayanti cradle weighing program
ರಾಯಬಾಗ 02 : ಪಟ್ಟಣದ ಹನುಮಾನ ಮಂದಿರದಲ್ಲಿ ಗುರುವಾರ ಹನುಮ ಜಯಂತಿ ನಿಮಿತ್ಯ ಸುಮಂಗಲೆಯರಿಂದ ಬಾಲ ಹನುಮನ ತೊಟ್ಟಿಲು ತೂಗುವ ಕಾರ್ಯಕ್ರಮ ಜರುಗಿತು. ದೇವಿಕಾ ದೇಸಾಯಿ, ಸುವರ್ಣ ಮೇತ್ರಿ, ರಾಧಿಕಾ ಪಾಟೀಲ, ಬಸಮ್ಮ ಅಂಗಡಿ, ದಿವ್ಯಾ ಶೆಟ್ಟಿ, ವಿದ್ಯಾ ಸವದತ್ತಿ, ಮಾನಸಿ ಕುಲಕರ್ಣಿ, ಭಾಗ್ಯಶ್ರೀ ಮೋದಿ, ಸರೋಜಾ ಹೊಸಮನಿ, ಸುನೀತಾ ಕುಸ್ತಿಗಾರ, ಮಂಗಲ ದಾನೋಳೆ, ಸುವರ್ಣಾ ಅನ್ವೇಕರ ಹಾಗೂ ಭಕ್ತಾದಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 