ಹನುಮ ಜಯಂತಿ ತೊಟ್ಟಿಲು ತೂಗುವ ಕಾರ್ಯಕ್ರಮ
Hanuman Jayanti cradle weighing program
ರಾಯಬಾಗ 02 : ಪಟ್ಟಣದ ಹನುಮಾನ ಮಂದಿರದಲ್ಲಿ ಗುರುವಾರ ಹನುಮ ಜಯಂತಿ ನಿಮಿತ್ಯ ಸುಮಂಗಲೆಯರಿಂದ ಬಾಲ ಹನುಮನ ತೊಟ್ಟಿಲು ತೂಗುವ ಕಾರ್ಯಕ್ರಮ ಜರುಗಿತು. ದೇವಿಕಾ ದೇಸಾಯಿ, ಸುವರ್ಣ ಮೇತ್ರಿ, ರಾಧಿಕಾ ಪಾಟೀಲ, ಬಸಮ್ಮ ಅಂಗಡಿ, ದಿವ್ಯಾ ಶೆಟ್ಟಿ, ವಿದ್ಯಾ ಸವದತ್ತಿ, ಮಾನಸಿ ಕುಲಕರ್ಣಿ, ಭಾಗ್ಯಶ್ರೀ ಮೋದಿ, ಸರೋಜಾ ಹೊಸಮನಿ, ಸುನೀತಾ ಕುಸ್ತಿಗಾರ, ಮಂಗಲ ದಾನೋಳೆ, ಸುವರ್ಣಾ ಅನ್ವೇಕರ ಹಾಗೂ ಭಕ್ತಾದಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 