ಹನುಮಾನ ಮಾಲಾ ಮಹಾಪೂಜೆ
Hanuman Mala Mahapuja
ಮುಂಡಗೋಡ 03: ಪಟ್ಟಣದ ಕಾಳಗನಕೊಪ್ಪ ರಸ್ತೆಯ ಟಿಂಬರ್ ಡಿಪೊ ಸನಿಹದಲ್ಲಿ ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಹನುಮಾನ ಮಾಲಾ ಕಾರ್ಯಕ್ರಮದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ಹನುಮಾನ ಮಾಲಾ ಕಾರ್ಯಕ್ರಮದ ವಿಶೇಷ ಮಹಾಪೂಜೆ ಹಾಗೂ ಅನ್ನ ಸಂತರೆ್ಣ ನಡೆಯಿತು.
ಈ ವೇಳೆಯಲ್ಲಿ ಬಜರಂಗದಳ ತಾಲೂಕು ಸಂಚಾಲಕ ಶಂಕರ್ ಲಮಾಣಿ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಅಯ್ಯಪ್ಪ ಭಜಂತ್ರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಶೇಖರ್ ಲಮಾಣಿ, ಮಂಜುನಾಥ ಹರ್ಮಲ್ಕರ್, ಬಿಜೆಪಿ ತಾಲೂಕು ಅಧ್ಯಕ್ಷ ಮಂಜುನಾಥ್ ಪಾಟೀಲ್, ಪ್ರಕಾಶ್ ಬಡಿಗೇರ್, ರಾಘವೇಂದ್ರ ನಾಯಕ್, ಮಂಜುನಾಥ ಮುಡಸಾಲಿ, ಹಾಗೂ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 