ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಹನುಮಾನ ಮಾಲಾ ಮಹಾಪೂಜೆ
Hanuman Mala Mahapuja by Vishwa Hindu Parishad Bajrang Dal
ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಹನುಮಾನ ಮಾಲಾ ಮಹಾಪೂಜೆ
ಮುಂಡಗೋಡ 14 : ಪಟ್ಟಣದ ಕಾಳಗನಕೊಪ್ಪ ರಸ್ತೆಯ ಟಿಂಬರ್ ಡಿಪೊ ಸನಿಹದಲ್ಲಿ ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಹನುಮಾನ ಮಾಲಾ ಕಾರ್ಯಕ್ರಮದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ಹನುಮಾನ ಮಾಲಾ ಕಾರ್ಯಕ್ರಮದ ವಿಶೇಷ ಮಹಾಪೂಜೆ ಹಾಗೂ ಅನ್ನ ಸಂತರೆ್ಣ ನಡೆಯಿತು. ಈ ಸಂಧರ್ಭದಲ್ಲಿ ಬಜರಂಗದಳ ತಾಲೂಕ ಸಂಚಾಲಕ ಶಂಕರ ಲಮಾಣಿ, ವಿಶ್ವಹಿಂದೂ ಪರಿಷತ್ ತಾಲೂಕಾಧ್ಯಕ್ಷ ತಂಗಮ್ ಚಿನ್ನನ್, ತಾಲೂಕು ಕಾರ್ಯದರ್ಶಿ ಅಯ್ಯಪ್ಪ ಭಜಂತ್ರಿ, ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ಪ್ರಕಾಶ ಬಡಿಗೇರ, ಸಹ ಸಂಚಾಲಕ ವಿಶ್ವನಾಥ ನಾಯರ್, ಪ.ಪಂಚಾಯತಿ ಸದಸ್ಯ ಶೇಖರ ಲಮಾಣಿ ಸೇರಿದಂತೆ ಹಿಂದೂಪರ ಸಂಘಟನೆ ಹಾಗೂ ಕಾರ್ಯಕರ್ತರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 