ಶುಭ ವಿವಾಹ
Happy marriage
ಶುಭ ವಿವಾಹ
ಕೊಪ್ಪಳ 11: ನಗರದ ಸಾನಿಯಾ ಬೆಡ್ಡಿಂಗ್ ವರ್ಕ್ ಮತ್ತು ಫರ್ನಿಚರ್ ವರ್ಕ್ ಶಾಪಿನ ಮಾಲಕರಾದ ಮೈನೂ ಸಾಬ್ ಗಾದಿ ಇವರ ಮಗ ಮೊಮ್ಮದ್ ರಫಿ ಮತ್ತು ಹುಚ್ಚು ಸಾಬ್ ನದಾಫ್ ಮಗಳಾದ ಪ್ಯಾರಿ ಜಾನ್ ಇವರ ಶುಭ ವಿವಾಹ ಸೋಮವಾರ ಜರುಗಿದ್ದು, ಮಂಗಳವಾರ ಬಹದ್ದೂರ್ ಬಂಡಿ ಗ್ರಾಮದಲ್ಲಿ ಜರುಗಿದ ವಲಿಮಾ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಹನುಮಂತ ಹಳ್ಳಿಕೇರಿ ನೇತೃತ್ವದಲ್ಲಿ ಹಿರಿಯ ಪತ್ರಕರ್ತರಾದ ಎಚ್ಎಸ್ ಹರೀಶ್, ಎಂ ಸಾಧಿಕ್ ಅಲಿ, ರಾಜು ಬಿ ಆರ್ ಮತ್ತು ಪ್ರಭುಗಾಳಿ ಅಲ್ಲದೆ ಸಂತೋಷ್ ಮಹೇಂದ್ರಕರ್ ಪಾಲ್ಗೊಂಡು ನೂತನ ವಧು ವರರಿಗೆ ಶುಭ ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 