ಶುಭ ವಿವಾಹ
Happy marriage
ಶುಭ ವಿವಾಹ
ಕೊಪ್ಪಳ 11: ನಗರದ ಸಾನಿಯಾ ಬೆಡ್ಡಿಂಗ್ ವರ್ಕ್ ಮತ್ತು ಫರ್ನಿಚರ್ ವರ್ಕ್ ಶಾಪಿನ ಮಾಲಕರಾದ ಮೈನೂ ಸಾಬ್ ಗಾದಿ ಇವರ ಮಗ ಮೊಮ್ಮದ್ ರಫಿ ಮತ್ತು ಹುಚ್ಚು ಸಾಬ್ ನದಾಫ್ ಮಗಳಾದ ಪ್ಯಾರಿ ಜಾನ್ ಇವರ ಶುಭ ವಿವಾಹ ಸೋಮವಾರ ಜರುಗಿದ್ದು, ಮಂಗಳವಾರ ಬಹದ್ದೂರ್ ಬಂಡಿ ಗ್ರಾಮದಲ್ಲಿ ಜರುಗಿದ ವಲಿಮಾ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಹನುಮಂತ ಹಳ್ಳಿಕೇರಿ ನೇತೃತ್ವದಲ್ಲಿ ಹಿರಿಯ ಪತ್ರಕರ್ತರಾದ ಎಚ್ಎಸ್ ಹರೀಶ್, ಎಂ ಸಾಧಿಕ್ ಅಲಿ, ರಾಜು ಬಿ ಆರ್ ಮತ್ತು ಪ್ರಭುಗಾಳಿ ಅಲ್ಲದೆ ಸಂತೋಷ್ ಮಹೇಂದ್ರಕರ್ ಪಾಲ್ಗೊಂಡು ನೂತನ ವಧು ವರರಿಗೆ ಶುಭ ಕೋರಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 