ಶುಭ ವಿವಾಹ
Happy marriage
ಶುಭ ವಿವಾಹ
ಕೊಪ್ಪಳ 11: ನಗರದ ಸಾನಿಯಾ ಬೆಡ್ಡಿಂಗ್ ವರ್ಕ್ ಮತ್ತು ಫರ್ನಿಚರ್ ವರ್ಕ್ ಶಾಪಿನ ಮಾಲಕರಾದ ಮೈನೂ ಸಾಬ್ ಗಾದಿ ಇವರ ಮಗ ಮೊಮ್ಮದ್ ರಫಿ ಮತ್ತು ಹುಚ್ಚು ಸಾಬ್ ನದಾಫ್ ಮಗಳಾದ ಪ್ಯಾರಿ ಜಾನ್ ಇವರ ಶುಭ ವಿವಾಹ ಸೋಮವಾರ ಜರುಗಿದ್ದು, ಮಂಗಳವಾರ ಬಹದ್ದೂರ್ ಬಂಡಿ ಗ್ರಾಮದಲ್ಲಿ ಜರುಗಿದ ವಲಿಮಾ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಹನುಮಂತ ಹಳ್ಳಿಕೇರಿ ನೇತೃತ್ವದಲ್ಲಿ ಹಿರಿಯ ಪತ್ರಕರ್ತರಾದ ಎಚ್ಎಸ್ ಹರೀಶ್, ಎಂ ಸಾಧಿಕ್ ಅಲಿ, ರಾಜು ಬಿ ಆರ್ ಮತ್ತು ಪ್ರಭುಗಾಳಿ ಅಲ್ಲದೆ ಸಂತೋಷ್ ಮಹೇಂದ್ರಕರ್ ಪಾಲ್ಗೊಂಡು ನೂತನ ವಧು ವರರಿಗೆ ಶುಭ ಕೋರಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 