ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
Harm to religious feeling- legal fight
ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
ಹೂವಿನಹಡಗಲಿ 08: ಸುಕ್ಷೇತ್ರ ಮೈಲಾರ ಲಿಂಗೇಶ್ವರ ದೇಗುಲದಲ್ಲಿ ವಂಶ ಪರಂಪರೆಯಾಗಿ ಧಾರ್ಮಿಕ ವಿಧಿ ವಿಧಾನ ದೀಕ್ಷೆ.ದೋಣಿ ಸೇವೆಗಳನ್ನು ಜತೆಗೆ ಭಕ್ತರ ಸೇವೆ ಮಾಡಿಕೊಂಡು ಬಂದಿದ್ದು.ಏಕಾಏಕಿ ದೇಗುಲ ಇಒ. ಹನುಮಂತಪ್ಪ ಬಲವಂತವಾಗಿ ದೇಗುಲದಿಂದ ಹೊರಗೆ ಕಳಿಸಿದ್ದು ಇದು ಧಾರ್ಮಿಕ ಭಾವನೆಗೆ ಧಕ್ಕೆ ಬಂದಿದ್ದು ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ದೇಗುಲ ವಂಶಪರಂಪರೆ ಧರ್ಮಕರ್ತ ಗುರು ವೆಂಪ್ಪಯ್ಯ ಒಡೆಯರು ಹೇಳಿದರು.
ಈ ಬಗ್ಗೆ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನಮ್ಮ ಹಿರಿಯರು ಪುರತಾನ ಕಾಲದಿಂದ ಧಾರ್ಮಿಕ ಸೇವೆ ಮಾಡುತ್ತ ಬಂದಿದ್ದು.ಇದೀಗ ಜಿಲ್ಲಾಧಿಕಾರಿಗಳ ಆದೇಶ ಎಂದು ಹೇಳಿಧಾರ್ಮಿಕ ಇಲಾಖೆ ಇಒ ವಂಶಸ್ಥರನ್ನು ಬಲವಂತವಾಗಿ ಹೊರಗೆ ಕಳಿಸಿದ್ದಾರೆ.ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ವೆಂಕಪ್ಪಯ್ಯ ಒಡೆಯರು ಹೇಳಿದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 