ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
Harm to religious feeling- legal fight
ಧಾರ್ಮಿಕ ಭಾವನೆಗೆ ಧಕ್ಕೆ- ಕಾನೂನು ಹೋರಾಟ
ಹೂವಿನಹಡಗಲಿ 08: ಸುಕ್ಷೇತ್ರ ಮೈಲಾರ ಲಿಂಗೇಶ್ವರ ದೇಗುಲದಲ್ಲಿ ವಂಶ ಪರಂಪರೆಯಾಗಿ ಧಾರ್ಮಿಕ ವಿಧಿ ವಿಧಾನ ದೀಕ್ಷೆ.ದೋಣಿ ಸೇವೆಗಳನ್ನು ಜತೆಗೆ ಭಕ್ತರ ಸೇವೆ ಮಾಡಿಕೊಂಡು ಬಂದಿದ್ದು.ಏಕಾಏಕಿ ದೇಗುಲ ಇಒ. ಹನುಮಂತಪ್ಪ ಬಲವಂತವಾಗಿ ದೇಗುಲದಿಂದ ಹೊರಗೆ ಕಳಿಸಿದ್ದು ಇದು ಧಾರ್ಮಿಕ ಭಾವನೆಗೆ ಧಕ್ಕೆ ಬಂದಿದ್ದು ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ದೇಗುಲ ವಂಶಪರಂಪರೆ ಧರ್ಮಕರ್ತ ಗುರು ವೆಂಪ್ಪಯ್ಯ ಒಡೆಯರು ಹೇಳಿದರು.
ಈ ಬಗ್ಗೆ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ನಮ್ಮ ಹಿರಿಯರು ಪುರತಾನ ಕಾಲದಿಂದ ಧಾರ್ಮಿಕ ಸೇವೆ ಮಾಡುತ್ತ ಬಂದಿದ್ದು.ಇದೀಗ ಜಿಲ್ಲಾಧಿಕಾರಿಗಳ ಆದೇಶ ಎಂದು ಹೇಳಿಧಾರ್ಮಿಕ ಇಲಾಖೆ ಇಒ ವಂಶಸ್ಥರನ್ನು ಬಲವಂತವಾಗಿ ಹೊರಗೆ ಕಳಿಸಿದ್ದಾರೆ.ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ವೆಂಕಪ್ಪಯ್ಯ ಒಡೆಯರು ಹೇಳಿದರು
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 